ತಿರುಪ್ಪಾಣಾಳ್ವಾರ್

ಶ್ರೀ: ಶ್ರೀಮತೇ ಶಠಕೋಪಾಯ ನಮ: ಶ್ರೀಮತೇ ರಾಮಾನುಜಾಯ ನಮ: ಶ್ರೀಮದ್ ವರವರಮುನಯೇ ನಮ: ಶ್ರೀ ವಾನಾಚಲ ಮಹಾಮುನಯೇ ನಮ: ತಿರುನಕ್ಷತ್ರಮ್: ಕಾರ್ತಿಗೈ, ರೋಹಿಣಿ ಅವತಾರ ಸ್ಥಳಂ: ಉರೈಯೂರ್ ಆಚಾರ್ಯನ್: ವಿಶ್ವಕ್ಸೇನರ್ ಕೃತಿಗಳು: ಅಮಲನಾದಿಪಿರಾನ್ ಪರಮಪದಕ್ಕೆ ಸೇರಿದ ಸ್ಥಳ: ಶ್ರೀರಂಗಮ್ ಪೂರ್ವಾಚಾರ್ಯ ಚರಿತ್ರೆಯಲ್ಲಿ ಆಳವಂದಾರರಿಗೆ ಮುನಿ ವಾಹನರ್ ಎಂದೂ ಹೆಸರಾದ ತಿರುಪ್ಪಾಣಾಳ್ವಾರರ ಕುರಿತು ವಿಶಿಷ್ಟವಾದ ಸಂಬಂಧವಿತ್ತೆಂದು ವಿವರಿಸಲಾಗಿದೆ. ಪೆರಿಯವಾಚಾನ್ ಪಿಳ್ಳೈ, ಅಳಗಿಯ ಮಣವಾಳ ಪೆರುಮಾಳ್ ನಾಯನಾರ್ ಮತ್ತು ವೇದಾಂತಾಚಾರ್ಯರ್ ಇವರು ಆಳ್ವಾರರ ಅಮಲನಾದಿಪಿರಾನ್ ಪ್ರಬಂಧಕ್ಕೆ ಸುಂದರವಾದ ವ್ಯಾಖ್ಯಾನಗಳನ್ನು ಬರೆದಿದ್ದಾರೆ. … Read more

ಪೆರಿಯಾಳ್ವಾರ್

ಶ್ರೀ: ಶ್ರೀಮತೇ ಶಠಕೋಪಾಯ ನಮ: ಶ್ರೀಮತೇ ರಾಮಾನುಜಾಯ ನಮ: ಶ್ರೀಮದ್ ವರವರಮುನಯೇ ನಮ: ಶ್ರೀ ವಾನಾಚಲ ಮಹಾಮುನಯೇ ನಮ: ತಿರುನಕ್ಷತ್ರಮ್ : ಆನಿ, ಸ್ವಾತಿ ಅವತಾರ ಸ್ಥಲಮ್ : ಶ್ರೀವಿಲ್ಲಿಪುತ್ತೂರ್ ಆಚಾರ್ಯನ್ : ವಿಶ್ವಕ್ಸೇನರ್ ಕೃತಿಗಳು : ತಿರುಪ್ಪಲ್ಲಾಣ್ಡು, ಪೆರಿಯಾಳ್ವಾರ್ ತಿರುಮೊಳಿ ಪರಮಪದಕ್ಕೆಸೇರಿದಸ್ಥಳ : ತಿರುಮಾಲಿರುಂಚೋಲೈ ಪೆರಿಯಾವಾಚಾನ್ ಪಿಳ್ಳೈ ತಮ್ಮ ತಿರುಪ್ಪಲ್ಲಾಣ್ಡು ವ್ಯಾಖ್ಯಾನ ಅವತಾರಿಕೆಯಲ್ಲಿ ಪೆರಿಯಾಳ್ವಾರರನ್ನು ಅದ್ಭುತವಾಗಿ ವೈಭವೀಕರಿಸುತ್ತಾರೆ. ಅವರು ಪೆರಿಯಾಳ್ವಾರರ ಅವತಾರದ ಉದ್ದೇಶ ಈ ಸಂಸಾರದಿಂದ ಕಷ್ಟ ಪಡುತ್ತಿರುವ ಜೀವಾತ್ಮರನ್ನು ಮೇಲೆತ್ತುವುದಕ್ಕಾಗಿ ಎಂದು ಗುರುತಿಸಿದ್ದಾರೆ. ಪೆರಿಯಾಳ್ವಾರರು … Read more

ಕುಲಶೇಖರ ಆಳ್ವಾರ್

ಶ್ರೀ: ಶ್ರೀಮತೇ ಶಠಕೋಪಾಯ ನಮ: ಶ್ರೀಮತೇ ರಾಮಾನುಜಾಯ ನಮ: ಶ್ರೀಮದ್ ವರವರಮುನಯೇ ನಮ: ಶ್ರೀ ವಾನಾಚಲ ಮಹಾಮುನಯೇ ನಮ:  ತಿರುನಕ್ಷತ್ರಮ್:  ಮಾಶಿ, ಪುನರ್ಪೂಸಮ್ ಅವತಾರ ಸ್ಥಲ:  ತಿರುವಂಜಿಕ್ಕಳಮ್ ಆಚಾರ್ಯನ್:  ವಿಶ್ವಕ್ಸೇನರ್ ಕೃತಿಗಳು:  ಮುಕುಂದ ಮಾಲೈ, ಪೆರುಮಾಳ್ ತಿರುಮೊಳಿ ಪರಮಪದಕ್ಕೆ ಸೇರಿದ ಸ್ಥಳ: ಮನ್ನಾರ್ ಕೋಯಿಲ್ (ತಿರುನೆಲ್ವೇಲಿ ಹತ್ತಿರ) ಕುಲಶೇಖರ ಆಳ್ವಾರರ ಹಿರಿಮೆ ಏನೆಂದರೆ ಅವರು ವಾಸ್ತವವಾಗಿ ಕ್ಷತ್ರಿಯ ಕುಲದಲ್ಲಿ (ಮಹಾ ಗರ್ವ ಉಂಟುಮಾಡಬಲ್ಲ ಕುಲ) ಜನಿಸಿದ್ದರೂ ಅವರು ಎಂಬೆರುಮಾನ್ ಮತ್ತು ಭಕ್ತರ ಕುರಿತು ಅತಿ ವಿನಮ್ರ ಭಾವನೆಯನ್ನು … Read more

ಮಧುರಕವಿ ಆಳ್ವಾರ್

ಶ್ರೀ: ಶ್ರೀಮತೇ ಶಠಕೋಪಾಯ ನಮ: ಶ್ರೀಮತೇ ರಾಮಾನುಜಾಯ ನಮ: ಶ್ರೀಮದ್ ವರವರಮುನಯೇ ನಮ: ಶ್ರೀ ವಾನಾಚಲ ಮಹಾಮುನಯೇ ನಮ: ತಿರುನಕ್ಷತ್ರಮ್:  ಚಿತ್ತಿರೈ, ಚಿತ್ತಿರೈ ಅವತಾರ ಸ್ಥಳ:  ತಿರುಕ್ಕೋಳೂರ್ ಆಚಾರ್ಯನ್:  ನಮ್ಮಾಳ್ವಾರ್ ಕೃತಿಗಳು:  ಕಣ್ಣಿನುಣ್ ಚಿರುತ್ತಾಮ್ಬು ಪರಮಪದಕ್ಕೆ ಸೇರಿದ ಸ್ಥಳ: ಆಳ್ವಾರ್ ತಿರುನಗರಿ ನಂಪಿಳ್ಳೈ ತಮ್ಮ ವ್ಯಾಖ್ಯಾನ ಅವತಾರಿಕೆಯಲ್ಲಿ ಮಧುರಕವಿ ಆಳ್ವಾರರ ವೈಭವಗಳನ್ನು ಸುಂದರವಾಗಿ ತೆರೆದಿಟ್ಟಿದ್ದಾರೆ. ಅದರ ಕುಡಿನೋಟ ಇಲ್ಲಿದೆ. ಋಷಿಗಳು ತಮ್ಮ ದೃಷ್ಟಿಯನ್ನು ಸಾಮಾನ್ಯ ಶಾಸ್ತ್ರಗಳ ಮೇಲೆ ಕೇಂದ್ರೀಕರಿಸಿದ್ದಾರೆ; ಅವುಗಳು ಪುರುಷಾರ್ಥ (ಆತ್ಮದ ಗುರಿ ಸಾಧನೆ) ಗಳಾದ … Read more

ಮುದಲಾಳ್ವಾರ್ ಗಳು

ಶ್ರೀ: ಶ್ರೀಮತೇ ಶಠಕೋಪಾಯ ನಮ: ಶ್ರೀಮತೇ ರಾಮಾನುಜಾಯ ನಮ: ಶ್ರೀಮದ್ ವರವರಮುನಯೇ ನಮ: ಶ್ರೀ ವಾನಾಚಲ ಮಹಾಮುನಯೇ ನಮ: ಪೊಯ್ ಗೈ ಆಳ್ವಾರ್ ತಿರು ನಕ್ಷತ್ರ೦: ಐಪ್ಪಶಿ, ತಿರುವೋಣ೦ ಅವತಾರ ಸ್ಥಳ೦: ಕಾ೦ಚಿಪುರ೦ ಆಚಾರ್ಯರು: ಸೇನೈ ಮುದಲಿಯಾರ್ ಕೃತಿಗಳು: ಮುದಲ್ ತಿರುವ೦ದಾದಿ ಪೊಯ್ ಗೈ ಆಳ್ವಾರ್ ರವರು ಜನಿಸಿದ ಸ್ಥಳ ತಿರುವೆ:ಕಾ ದ ಯಥೋಕ್ತಕಾರಿ ದೇವಸ್ಥಾನದ ಬಳಿ ಇರುವ ಒ೦ದು ಕೊಳದಲ್ಲಿ. ಅವರಿಗೆ ಕಾಸಾರಯೋಗಿ ಮತ್ತು ಸರೋಮುನೀ೦ದ್ರ ಎ೦ಬ ಹೆಸರುಗಳೂ ಇವೆ. ಇವರ ತನಿಯನ್: ಕಾ೦ಚ್ಯಾ೦ ಸರಸಿ … Read more

ಸೇನೈ ಮುದಲಿಯಾರ್ (ವಿಶ್ವಕ್ಸೇನರ್)

ಶ್ರೀ: ಶ್ರೀಮತೇ ಶಠಕೋಪಾಯ ನಮ: ಶ್ರೀಮತೇ ರಾಮಾನುಜಾಯ ನಮ: ಶ್ರೀಮದ್ ವರವರಮುನಯೇ ನಮ: ಶ್ರೀ ವಾನಾಚಲ ಮಹಾಮುನಯೇ ನಮ: ಹಿಂದಿನ ಲೇಖನದಲ್ಲಿ ನಾವು ಪೆರಿಯ ಪೆರುಮಾಳ್ ಮತ್ತು ಪೆರಿಯ ಪಿರಾಟ್ಟಿಯ ಬಗ್ಗೆ ಚರ್ಚೆ ಮಾಡಿದ್ದೇವೆ. ಸೇನೈ ಮುದಲಿಯಾರ್ (ವಿಶ್ವಕ್ಸೇನರ್) ಸೇನೈ ಮುದಲಿಯಾರ್ – ತಿರುವಲ್ಲಿಕ್ಕೇಣಿ ತಿರುನಕ್ಷತ್ರ: ಐಪ್ಪಿಶಿ, ಪೂರಾಡಂ.  ರಚನೆ: ವಿಷ್ವಕ್ಸೇನ ಸಂಹಿತ ಇವರು ನಿತ್ಯಸೂರಿಗಳಲ್ಲಿ ಒಬ್ಬರು. ಪ್ರಧಾನ ನಾಯಕರಾಗಿ, ಇವರು ಸ್ವತಃ ಎಂಪೆರುಮಾನಿಂದ ಬರುವ ಆಜ್ಞೆಯನ್ನು ಪರಿಪಾಲಿಸುತ್ತಾರೆ. ನಿತ್ಯವಿಭೂತಿ ಮತ್ತು ಲೀಲಾವಿಭೂತಿಯಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳನ್ನು ಇವರು ನೋಡಿಕೊಳ್ಳುತ್ತಾರೆ. ಸೇನೈ ಮುದಲ್ವರ್, ಸೇನಾಧಿಪತಿ, … Read more

ದಿವ್ಯ ದಂಪತಿ

ಶ್ರೀ: ಶ್ರೀಮತೇ ಶಠಕೋಪಾಯ ನಮ: ಶ್ರೀಮತೇ ರಾಮಾನುಜಾಯ ನಮ: ಶ್ರೀಮದ್ ವರವರಮುನಯೇ ನಮ: ಶ್ರೀ ವಾನಾಚಲ ಮಹಾಮುನಯೇ ನಮ: ಹಿಂದಿನ ಲೇಖನದಲ್ಲಿ (https://acharyas.koyil.org/index.php/2015/08/17/introduction-2-kannada/) ನಾವು ಗುರು ಪರಂಪರೆಯ ಬಗ್ಗೆ ಸಂಕ್ಷಿಪ್ತವಾಗಿ ಚರ್ಚೆ ಮಾಡಿದ್ದೇವೆ. ಈಗ ನಾವು ಓರಾಣ್ವಳಿ ಆಚಾರ್ಯ ಪರಂಪರೆಯಿಂದ ಆರಂಭಿಸೋಣ. ಒಬ್ಬರಿಂದ ಇನ್ನೊಬ್ಬರಿಗೆ ಕ್ರಮಾನುಗತವಾಗಿ ಜ್ಞಾನ ಪ್ರಸರಣವನ್ನು ಓರಾಣ್ವಳಿಯೆಂದು ಹೇಳುತ್ತಾರೆ. ಮೊದಲ ಲೇಖನದಲ್ಲಿ ಚರ್ಚಿಸಿದಂತೆ, ನಿಜವಾದ ಜ್ಞಾನ :ಆ) ರಹಸ್ಯತ್ರಯಸಾರದಲ್ಲಿ ವಿವರಿಸಲಾಗಿದೆ  ಮತ್ತು ಆ) ನಮ್ಮ ಓರಾಣ್ವಳಿ ಗುರು ಪರಂಪರೆಯು ಈ ಜ್ಞಾನವನ್ನು ನಿಖರವಾಗಿ ಪ್ರಸರಣೆ … Read more

ಶ್ರೀವೈಷ್ಣವ ಗುರುಪರಂಪರೆ – ಮುನ್ನುಡಿ – ಮುಂದುವರಿಕೆ

ಶ್ರೀ:  ಶ್ರೀಮತೇ ಶಠಕೋಪಾಯ ನಮ:  ಶ್ರೀಮತೇ ರಾಮಾನುಜಾಯ ನಮ:  ಶ್ರೀಮದ್ ವರವರಮುನಯೇ ನಮ:  ಶ್ರೀ ವಾನಾಚಲ ಮಹಾಮುನಯೇ ನಮ: ಹಿಂದಿನ ಲೇಖನದಲ್ಲಿ  (https://acharyas.koyil.org/index.php/2015/08/06/introduction-kannada/), ನಾವು ಗುರುಪರಂಪರೆಯ ಬಗ್ಗೆ ವಿಚಾರ ಮಾಡಲು ಆರಂಭಿಸಿದ್ದೇವೆ. ಶ್ರೀ ರಂಗನಾಥ – ಮೊದಲನೆ ಆಚಾರ್ಯ ಆಳ್ವಾರ್ ಮತ್ತು ಆಚಾರ್ಯರು – ಶ್ರೀ ರಾಮಾನುಜಾಚಾರ್ಯರ ಸುತ್ತಲು ಶ್ರಿಯಃಪತಿಯಾದ ಶ್ರೀಮನ್ ನಾರಾಯಣನು (ಶ್ರೀ ಮಹಾಲಕ್ಷ್ಮಿಯ ಪತಿ) ಸಂಪೂರ್ಣ ಮಂಗಳಕರ ಗುಣವುಳ್ಳುವವನು. ಸದಾಕಾಲ ಶ್ರೀವೈಕುಂಠದಲ್ಲಿ ದಿವ್ಯ ಪತ್ನಿಯರೊಡನೆ (ಶ್ರೀದೇವಿ, ಭೂದೇವಿ, ನೀಳಾದೇವಿ) ವಾಸಿಸುವ ಶ್ರೀಮನ್ ನಾರಾಯಣನ ಸೇವೆಮಾಡಲು, ಅನಂತ, … Read more

ಶ್ರೀವೈಷ್ಣವ ಗುರುಪರಂಪರೆ – ಮುನ್ನುಡಿ

ಶ್ರೀ: ಶ್ರೀಮತೇ ಶಠಕೋಪಾಯ ನಮ: ಶ್ರೀಮತೇ ರಾಮಾನುಜಾಯ ನಮ: ಶ್ರೀಮದ್ ವರವರಮುನಯೇ ನಮ: ಶ್ರೀ ವಾನಾಚಲ ಮಹಾಮುನಯೇ ನಮ: ಲಕ್ಶ್ಮೀನಾಥ ಸಮಾರಂಭಾಂ ನಾಥಯಾಮುನ ಮಧ್ಯಮಾಂ | ಅಸ್ಮದಾಚಾರ್ಯ ಪರ್ಯನ್ತಾಂ ವಂದೇ ಗುರುಪರಂಪರಾಂ|| ಶ್ರಿಯಃಪತಿಯಾದ ಲಕ್ಶ್ಮೀನಾರಾಯಣನಿಂದ ಶುರುವಾಗುವ – ನಾಥಮುನಿಗಳು ಮತ್ತು ಯಾಮುನಾಚಾರ್ಯರು ಮಧ್ಯದಲ್ಲಿ  ಇರುವ –  ಸ್ವಾಚಾರ್ಯರಿಂದ ಸಮಾಪ್ತವಾಗುವ – ಗುರುಪರಂಪರೆಯನ್ನು ವಂದಿಸುತ್ತೇನೆ ಈ ದಿವ್ಯ ಶ್ಲೋಕವನ್ನು ಕೂರತ್ತಾಳ್ವಾನ್ ನಮ್ಮ ಗುರುಪರಂಪರೆಯನ್ನು ವೈಭವೀಕರಿಸಲು ರಚಿಸಿದ್ದಾರೆ. ಎಂಬೆರುಮಾನಾರ್, ಅವರ ಆರ್ಚಾರ್ಯರಾಗಿದ್ದ ಕಾರಣದಿಂದ, ಅವರ ಪ್ರಕಾರ “ಅಸ್ಮದಾಚಾರ್ಯ” ಎಂದರೆ “ಎಂಬೆರುಮಾನಾರ್”. … Read more